ಮಂಗಳೂರು: ಸರಕು ಸಾಗಾಟದ ಹಡಗು ಮುಳುಗಡೆ ಹಿನ್ನೆಲೆ ➤ ಮೀನುಗಾರಿಗೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 29. ಉಳ್ಳಾಲ ವಲಯದ ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಸಾಗಾಟದ ಹಡಗು ಮುಳುಗಿದ್ದು, ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ವಲಯದ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಆರ್.ಸಿ ಹಾಗೂ ಇನ್ಶೂರೆನ್ಸ್ ದಾಖಲೆಪತ್ರದಲ್ಲಿ ತೊಂದರೆ ಹಿನ್ನೆಲೆ ➤‌ ಅಪಘಾತಕ್ಕೀಡಾಗಿದ್ದ ಕಾರನ್ನು ಪರಿಚಯಸ್ಥರ ಮನೆಸಮೀಪ ನಿಲ್ಲಿಸಿಹೋದ ಮಾಲಕ- ಆತಂಕಗೊಂಡ ಜನತೆ

error: Content is protected !!
Scroll to Top