ನಾಳೆ (ಜು. 01) ದ.ಕ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಹಿನ್ನೆಲೆ ನಾಳೆ (ಜು.1)ಕ್ಕೆ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಮಂಗಳೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದು, ನಾಳೆ ಬೆಳಿಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಇರುವುದರಿಂದ ರಾತ್ರಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಶುಕ್ರವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದು‌ ಎಂದು ಹೇಳಿದ್ದಾರೆ.

Also Read  ರಬ್ಬರ್ ನಿಗಮದ ಗಿಡ ಸಾಗಾಟದಿಂದಾಗಿ ಕೆಸರುಗದ್ದೆಯಾದ ಬ್ರಾಂತಿಕಟ್ಟೆ - ಕೊಡೆಂಕಿರಿ ರಸ್ತೆ ► ವಾಹನ ತಡೆದು ಪ್ರತಿಭಟನೆ, ರಸ್ತೆ ದುರಸ್ಥಿಗೆ ಆಗ್ರಹ, ಸಂಜೆಯೊಳಗೆ ದುರಸ್ಥಿಗೆ ಒಪ್ಪಿಗೆ

error: Content is protected !!
Scroll to Top