ಪಿಎಫ್ಐ ಸಂಘಟನೆಯ ತೇಜೋವಧೆ ➤ ನಿಖರ ನ್ಯೂಸ್ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜು. 04. ಇತ್ತೀಚೆಗೆ ಕಡಬ ಸಮೀಪದ ಬೇಳ್ಪಾಡಿಯಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ ಗಲಭೆಯಲ್ಲಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಬಾಗಿಯಾಗಿದ್ದಾರೆ ಎಂಬ ಕಪೋಲಕಲ್ಪಿತ ಸುದ್ದಿ ಪ್ರಕಟಿಸಿ ಪಿಎಫ್ಐ ಸಂಘಟನೆಯ ಹೆಸರನ್ನು ಬಳಸಿ ತೇಜೋವಧೆ ಮಾಡಿದ್ದು, ಈ ಬಗ್ಗೆ ಮಹಮ್ಮದ್ ಹಾರಿಶ್ ಕಳಾರ ಎಂಬವರು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

error: Content is protected !!
Scroll to Top