ಕಡಬ ಮೆಸ್ಕಾಂ ಜೆ.ಇ ಆಗಿ ವಸಂತ ಕುಮಾರ್ ಟಿ.ಎಂ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಜು. 12. ಹರಿಹರ ಪಲ್ಲತ್ತಡ್ಕದಲ್ಲಿ ಕಳೆದ 12 ವರ್ಷಗಳಿಂದ ಗ್ರೇಡ್ ಸೆಕೆಂಡ್ ಲೈನ್ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರ್ ಟಿ.ಎಂ ಅವರು ಕಡಬ ಮೆಸ್ಕಾಂ ಜೆ.ಇ ಆಗಿ ಅಧಿಕಾರ ಸ್ವೀಕರಿಸಿದರು.

 

ಎ.ಇ.ಇ ಸಜಿಕುಮಾರ್ ಮತ್ತು ಎ.ಇ ಸತ್ಯನಾರಾಯಣ ಸಿ.ಕೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಲೆಕ್ಕಾಧಿಕಾರಿ ಕೃಷ್ಣ ಮೂರ್ತಿ ಮತ್ತು ಕಡಬ ಉಪವಿಭಾಗದ ಬಿಳಿನೆಲೆ, ಆಲಂಗಾರು, ನೆಲ್ಯಾಡಿಯ ಎಲ್ಲಾ ಶಾಖಾ ಅಧಿಕಾರಿಗಳು ಮತ್ತು ಉಪವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Also Read  ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ

error: Content is protected !!
Scroll to Top