ಪುತ್ತೂರು: ಬಸ್ಸಿಗೆ ಕಲ್ಲೆಸೆತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 27. ಪುತ್ತೂರು ಬೊಳುವಾರಿನಲ್ಲಿ ಬಸ್ ವೊಂದಕ್ಕೆ ಯಾರೋ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಜು.27 ರ ಬೆಳಿಗ್ಗೆ ನಡೆದಿದೆ.


ಮಂಗಳೂರಿಗೆ ಹೋಗುತ್ತಿದ್ದ ಬಸ್ ಗೆ ಬೊಳುವಾರಿನಲ್ಲಿ ಕಲ್ಲೆಸೆಯಲಾಗಿದೆ. ಕಲ್ಲೆಸೆದ ಪರಿಣಾಮ ಬಸ್ ನ ಎದುರಿನ ಗಾಜು ಹುಡಿಯಾಗಿದೆ ಎನ್ನಲಾಗಿದೆ.

error: Content is protected !!

Join the Group

Join WhatsApp Group