ಬೆಳ್ಳಾರೆ: ಲಾಠಿ ಚಾರ್ಜ್ – ಯುವಕನಿಗೆ ಗಾಯ ➤ ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು‌.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬೆಳ್ಳಾರೆಯಲ್ಲಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಪೊಲೀಸ್ ಲಾಠಿ ಚಾರ್ಜ್ ನಿಂದಾಗಿ ಯುವಕನ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

 

Also Read  ಗೃಹ ಸಚಿವರ ಹೆಸರಲ್ಲಿ ಡ್ಯಾನ್ಸ್ ಬಾರ್ ಗಳಿಗೆ ಪರವಾನಿಗೆ ಕೊಡಿಸುವುದಾಗಿ ವಂಚನೆ ➤ ಆರೋಪಿ ಸಿಸಿಬಿ ವಶಕ್ಕೆ

error: Content is protected !!
Scroll to Top