ಮಸೂದ್ ಹಾಗೂ ಫಾಝಿಲ್ ಮನೆಗೆ ಹೆಚ್ಡಿಕೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ ➤ 5 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಂತೆಯೇ ವೈಯಕ್ತಿಕವಾಗಿ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು. ಈ ಸಂದರ್ಭ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

 

error: Content is protected !!

Join the Group

Join WhatsApp Group