(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 05. ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ಪಾರಾದ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ.

ಘಟನೆಯಿಂದಾಗಿ ಆಗುಂಬೆ ಘಾಟ್ ನಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.


Join the Group


