ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤‌ ಬಂಧಿತರನ್ನು ಬೆಳ್ಳಾರೆಗೆ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 11. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಬಶೀರ್, ರಿಯಾಝ್ ಹಾಗೂ ಸಿಯಾಬುದ್ದೀನ್ ಎಂಬವರನ್ನು ಇಂದು ಬಂಧಿಸಿದ ಪೊಲೀಸರು ವಿವಿಧ ಸ್ಥಳಗಳಲ್ಲಿ ಮಹಜರು ನಡೆಸುತ್ತಿದ್ದಾರೆ.

ಇದೀಗ ಆರೋಪಿಗಳನ್ನು ಬೆಳ್ಳಾರೆಗೆ ಕರೆ ತಂದು ಕೊಲೆ ನಡೆದ ಸ್ಥಳ ಹಾಗೂ ಮತ್ತಿತರ ಸ್ಥಳಗಳಲ್ಲಿ ಮಹಜರು ನಡೆಸಿ ತನಿಖೆ ಕೈಗೊಂಡರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಕರೆತರುತ್ತಿರುವ ಹಿನ್ನೆಲೆ ಬಿಗು ಪೊಲೀಸ್ ಪಹರೆ ಏರ್ಪಡಿಸಲಾಗಿತ್ತು.

Also Read  ವಿಧಾನಸಭೆಯಲ್ಲೂ ತುಳು ವಿನಲ್ಲೇ 'ಆಯಡ ಪನ್ಲೆ' ಎಂದ ಸ್ಪೀಕರ್ ಯು.ಟಿ.ಖಾದರ್ - ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು

 

error: Content is protected !!
Scroll to Top