ನಾಳೆ ನಡುಮಜಲು ಮಹಾವಿಷ್ಣು ದೇವಸ್ಥಾನದಲ್ಲಿ ಅಗೇಲು ಸೇವೆ

(ನ್ಯೂಸ್ ಕಡಬ) newskadaba.com ಕಡಬ, ಜೂ.13. ಹಲವು ಕಾರಣಿಕಗಳೊಂದಿಗೆ ಪ್ರಸಿದ್ಧಿಯನ್ನು ಪಡೆದಿರುವ ಪುತ್ತೂರು ತಾಲೂಕಿನ ನಡುಮಜಲು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜೂ.14ನೇ ಬುಧವಾರ ಸಂಕ್ರಾಂತಿಯಂದು ದೇವಾಲಯದ ವಠಾರದಲ್ಲಿ ಭಜನಾ ಕಾರ್ಯಕ್ರಮ ಹಾಗೂ ಶ್ರೀ ಹೊಸಮ್ಮ ದೇವಿ ಸನ್ನಿಧಾನದಲ್ಲಿ ಶ್ರೀದೇವಿಗೆ ಅಗೇಲು ಸೇವೆ ನಡೆಯಲಿದೆ.

ಅಗೇಲು ಸೇವೆ ಸಲ್ಲಿಸುವ ಭಕ್ತಾಧಿಗಳು ಮುಂಚಿತವಾಗಿ ತಿಳಿಸಬೇಕಾಗಿ ದೇವಾಲಯದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಅಶೋಕ್ ಹೆಗ್ಡೆ: 9449107356 ಹಾಗೂ ರತ್ನಕುಮಾರ್: 9902601639 ಸಂಖ್ಯೆಗಳನ್ನು ಸಂಪರ್ಕಿಸಬಹುದು.

error: Content is protected !!

Join the Group

Join WhatsApp Group