ಪುತ್ತೂರು ನೂತನ ಡಿವೈಎಸ್ಪಿ ವೀರಯ್ಯ ಹಿರೇಮಠ್ ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಇಲ್ಲಿನ ನೂತನ ಡಿವೈಎಸ್ಪಿಯಾಗಿ ವರ್ಗಾವಣೆಗೊಂಡು ಆಗಮಿಸಿರುವ ವೀರಯ್ಯ ಹಿರೇಮಠ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಈ ಹಿಂದೆ ಬೆಂಗಳೂರಿನ ಸಿಐಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೀರಯ್ಯ ಹಿರೇಮಠ್ ಅವರು ಪುತ್ತೂರು ಡಿವೈಎಸ್ಪಿಯಾಗಿ ವರ್ಗಾವಣೆಗೊಂಡಿದ್ದು, ಇವರಿಗೆ ಡಾ.ಗಾನ ಪಿ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದರು.

error: Content is protected !!

Join the Group

Join WhatsApp Group