ಸುಬ್ರಹ್ಮಣ್ಯ: ಕುಕ್ಕೇಶ್ರೀ ದೇಗುಲಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 01. ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರು ಕುಕ್ಕೇಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಆಶ್ಲೇಷ ಬಲಿ ನೆರವೇರಿಸಿದರು.

ಜೊತೆಗೆ ಇವರ ಪತ್ನಿ ಪ್ರಿಯಾಂಕ ಸುನಿಲ್ ಕುಮಾರ್, ಪುತ್ರಿ ಪ್ರೇರಣಾ, ಪುತ್ರ ದತ್ತಾತ್ರೇಯ ಹಾಗೂ ಅತ್ತೆ ಸಾವಿತ್ರಿ ಉಪಸ್ಥಿತರಿದ್ದರು.

Also Read  5,8 ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ➤ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ

error: Content is protected !!
Scroll to Top