ರಾಜ್ಯಮಟ್ಟದ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ಕಡಬದ ಶ್ರೇಯಾ ಪಿ. ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 07. ಕರ್ನಾಟಕ ರಾಜ್ಯ ಮತ್ತು ಉಡುಪಿ ಜಿಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಆಮೇಚೂರ್ ಕಬಡ್ಡಿ ಅಶೋಸಿಯೇಶನ್ ನಡೆಸಿದ ಆಯ್ಕೆ ಶಿಬಿರದಲ್ಲಿ ಪಾಲ್ಗೊಂಡು ಡಿ. 09ರಿಂದ ಕಾರ್ಕಳದ ಹೆಬ್ರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಡಬ ಇದರ ವಿದ್ಯಾರ್ಥಿನಿ ಶ್ರೇಯಾ ಪಿ. ಅವರು ಆಯ್ಕೆಯಾಗಿದ್ದಾರೆ.

Scroll to Top