ಸರ್ವೆ- ಕೆರೆಗೆ ಬಿದ್ದು ಯುವಕ ಮೃತ್ಯು

ಪುತ್ತೂರು: ಯುವಕನೋರ್ವ ಬಾವಿಗೆ ಬಿದ್ದು, ಮೃತಪಟ್ಟ ಘಟನೆ ಸರ್ವೆ ಗ್ರಾಮದ ಬೊಟ್ಯಾಡಿಯಲ್ಲಿ ಡಿ. 6 ರಂದು ನಡೆದಿದೆ. ಸರ್ವೆ ಗ್ರಾಮದ ಕಡ್ಯ ನಿವಾಸಿ ಕುಶಾಲಪ್ಪ ಗೌಡ(39) ಅವರು ಬೊಟ್ಯಾಡಿಯ ಅನಂತ ಭಂಡಾರಿಯವರ ಮನೆಯ ತೋಟದಲ್ಲಿ ತೆಂಗಿನಕಾಯಿ ತೆಗೆಯುವ ವೇಳೆ ಅಕಸ್ಮಿಕವಾಗಿ ತೋಟದ ಕೆರೆಗೆ ಬಿದ್ದು, ಮೃತಪಟ್ಟ ಘಟನೆ ನಡೆದಿದೆ.

error: Content is protected !!

Join the Group

Join WhatsApp Group