ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ.10. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ  ಮರಗುತ್ತಿ ಗ್ರಾಮದ ಎಂ.ಎಂ. ಗಾರ್ಡನ್ ಬಳಿ ನಡೆದಿದೆ.

ಕೊಲೆಯಾದವರನ್ನು ಮಾಲಗತ್ತಿ ನಿವಾಸಿ ಬಸವರಾಜ್ ಅಂಬಲಗಿ (35) ಎಂದು ಗುರುತಿಸಲಾಗಿದೆ. ಈತನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು.  ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.  ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು ಈ ಕುರಿತು ಗುವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top