ಬಲ್ಯ: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.23. ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ದೇರಾಜೆ ಕ್ರಾಸ್ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ಗಾಯಾಳುವನ್ನು ಮಂಗಳೂರಿನ ವಿಶ್ವನಾಥ್ ಎಂದು ಗುರುತಿಸಲಾಗಿದ್ದು, ಇವರು ತನ್ನ ಕುಟುಂಬದೊಂದಿಗೆ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾಕ್ಕೆ ತೆರಳುತ್ತಿದ್ದಾಗ ಬಲ್ಯ ಸಮೀಪ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ವಿಶ್ವನಾಥ್ ರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಕಡಬದಲ್ಲಿ ಮತ್ತೆ ಕೊರೋನಾ ಸದ್ದು ➤ 21 ವರ್ಷದ ಯುವಕನಲ್ಲಿ ಕೊರೋನಾ ದೃಢ

error: Content is protected !!
Scroll to Top