ಕರಡಿ ದಾಳಿ ➤ ರೈತ ಗಂಭೀರ

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ. 15. ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪ ದನಗಳನ್ನು ಮೇಯಿಸುವಾಗ, ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿದೆ.  ಗಾಯಾಳುವನ್ನು ಬೆಳ್ಳಿತಂಬಡಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

 

 

error: Content is protected !!

Join the Group

Join WhatsApp Group