ಕರಡಿ ದಾಳಿ ➤ ರೈತ ಗಂಭೀರ

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ. 15. ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪ ದನಗಳನ್ನು ಮೇಯಿಸುವಾಗ, ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿದೆ.  ಗಾಯಾಳುವನ್ನು ಬೆಳ್ಳಿತಂಬಡಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

 

 

Scroll to Top