ಜಾನುವಾರುಗಳಿಗೆ ಚರ್ಮಗಂಟು ರೋಗ ➤ ಆಕಳು ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 17. ಭಟ್ಕಳ ತಾಲೂಕಿನ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ.

ಕಳೆದ ಹತ್ತಾರು ದಿನಗಳಿಂದ ಈ ಭಾಗದ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ. ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಮೃತಪಟ್ಟಿದೆ ಎನ್ನಲಾಗಿದೆ.

Also Read  ರಾಷ್ಟ್ರೀಯ ಏಕತಾ ದಿವಸ್ ಪರೇಡ್ ನಲ್ಲಿ ಕಡಬದ ಅನುಜ್ಞಾ ಭಾಗಿ

error: Content is protected !!
Scroll to Top