ಬೋನಿಗೆ ಬಿದ್ದ ಚಿರತೆ

(ನ್ಯೂಸ್ ಕಡಬ) newskadaba.com ಮಂಡ್ಯ , ಡಿ 19 : ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದ ಘಟನೆ  ಮಂಡ್ಯ ಜಿಲ್ಲೆಯ ಲೋಕಸರ ಗ್ರಾಮದಲ್ಲಿ ವರದಿಯಾಗಿದೆ.

ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಇದರಿಂದ ಗ್ರಾಮಸ್ಥರಿಗೆ ಆತಂಕ ಮೂಡಿತ್ತು. ಬೋನಿಗೆ ಬಿದ್ದ ಚಿರತೆಯನ್ನು ನೋಡಲು ಗ್ರಾಮಸ್ಥರು ಜಮಾಯಿಸಿದ್ದರು ಎನ್ನಲಾಗಿದೆ.

Scroll to Top