ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20   ಬಿಹಾರದ ಯುವಕನನ್ನು ಅಪಹರಿಸಿ ರೂ.2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರನ್ನು ಬಂಧಿಸಿದ ಘಟನೆ ಯಶವಂತಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದೆ ಎನ್ನಲಾಗಿದೆ.

ಡಿಪ್ಲೋಮಾ ವಿದ್ಯಾರ್ಥಿ ಎ.ಪ್ರಭಾತ್ (21), ಕುಣಿಗಲ್ ನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ರಂಗನಾಥ್ (19), ಕೃಷಿಕ ಕುಶಾಲ್ (19) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೃತ್ಯ ನಡೆದ ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

Also Read  ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಲ ನೆರವು- ರಾಜ್‍ಕುಮಾರ್ ಖತ್ರಿ

 

error: Content is protected !!