ಮಂಗಳೂರು :  ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ…..!   ➤ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ, ವಾಗ್ವಾದ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.20  ಮಂಗಳೂರು ವಿವಿ ಫಲಿತಾಂಶ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ಮಂಗಳೂರು ವಿವಿಯಲ್ಲಿ ಸಂಭವಿಸಿದೆ.

ಈ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ವಾಗ್ವಾದ ನಡೆಯಿತು ಎನ್ನಲಾಗಿದೆ.

ಮಂಗಳೂರಿನ ಕೊಣಾಜೆಯ ಮಂಗಳೂರು ವಿವಿ ಯ ಆಡಳಿತ ಸೌಧಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು ಎಂದು ತಿಳಿದುಬಂದಿದೆ.

ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾರದೇ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು ಎನ್ನಲಾಯಿತು.

Also Read  ಕುಟ್ರುಪಾಡಿ: ಹಾ.ಉ.ಸ.ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ►ಅಧ್ಯಕ್ಷರಾಗಿ 3ನೇ ಬಾರಿಗೆ ಕಿರಣ್ ಗೋಗಟೆ, ಉಪಾಧ್ಯಕ್ಷರಾಗಿ ವಿಶ್ವನಾಥ ರೈ ಆರ್ತಿಲ

 

 

error: Content is protected !!
Scroll to Top