ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 28. ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಹಾವೇರಿಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಸಂಭವಿಸಿದೆ.

ಮೃತಪಟ್ಟವರನ್ನು ಕಾಸರಗೋಡು ತಳಂಗರೆಯ ನಿವಾಸಿಗಳಾದ ಮುಹಮ್ಮದ್ ಹಾಗೂ ಪತ್ನಿ ಆಯಿಷಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿ‌ನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!!

error: Content is protected !!
Scroll to Top