ಭಟ್ಕಳ : ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಕುಂದಾಪುಕ್ಕೆ ವರ್ಗಾವಣೆ

(ನ್ಯೂಸ್  ಕಡಬ) newskadaba.com ಭಟ್ಕಳ, ಡಿ.30.  ಭಟ್ಕಳದ ಡಿವೈಸ್ಪಿ ಕೆ.ಯು. ಬೆಳ್ಳಿಯಪ್ಪ ಅವರನ್ನು ಕುಂದಾಪುರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಕಳೆದ ಒಂದು ವರ್ಷಾಗಳ ಕಾಲ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಪೊಲೀಸ್ ವಲಯದಲ್ಲಿ ಎಲ್ಲರ ಪ್ರೀತಿ,ವಿಶ್ವಾಸವನ್ನು ಸಂಪಾದಿಸಿಕೊಂಡಿದ್ದರು. ಇದೀಗ ಭಟ್ಕಳ ಡಿವೈಎಸ್ಪಿಯಾಗಿ ವರ್ಗಾವಣೆ ಗೊಂಡಿರುವ ಶ್ರೀಕಾಂತ್ ರವರು ಒಂದೆರಡು ದಿನಗಳಲ್ಲಿ ಆಧಿಕಾರ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ಲಭಿಸಿದೆ.

error: Content is protected !!

Join the Group

Join WhatsApp Group