ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ               

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02.  ಉಪ್ಪಿನಂಗಡಿ ಇಲ್ಲಿನ ಕೂಟೇಲು ಸೇತುವೆ ಬಳಿ ನೇತ್ರಾವತಿ ನದಿ ದಡದಲ್ಲಿ ವರ್ಷಂಪ್ರತಿ ನಡೆಯುವ ವಿಜಯ-ವಿಕ್ರಮ ಜೋಡುಕರೆ ಕಂಬಳ ಮಾ. 11 ಮತ್ತು 12ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದರು.

ಈ ಕುರಿತು ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ-ವಿಕ್ರಮ ಕಂಬಳ ಸಮಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಂಬಳ ಈ ಹಿಂದಿಗಿಂತಲೂ ಹೆಚ್ಚಿನ ವೈಭವಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು ಎಂದರು.

Also Read  ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್

error: Content is protected !!
Scroll to Top