ಕಾರು ಅಪಘಾತ ➤ ಪ್ರಯಾಣಿಕರ ರಕ್ಷಣೆಗೆ ನೆರವಾದ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 04. ಶಿವಮೊಗ್ಗದಿಂದ ಕಾರ್ಕಳಕ್ಕೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಕುಡುಮಲ್ಲಿಗೆ ಸಮೀಪದಲ್ಲಿ ವರದಿಯಾಗಿದೆ.

ಶಿವಮೊಗ್ಗಕ್ಕೆ ತೆರಳುತ್ತಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಘಟನೆ ನಡೆದ ಸ್ಥಳಕ್ಕೆ ಬಂದು ಪ್ರಯಾಣಿಕರನ್ನು ಸಂತೈಸಿ ಕಾರನ್ನು ಎಲ್ಲರ ಸಹಾಯದಿಂದ ಮೇಲೆತ್ತಿದ್ದರು ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group