7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.13. ಶಿವಮೊಗ್ಗ ಹೊರವಲಯದಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ. ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

 

error: Content is protected !!

Join the Group

Join WhatsApp Group