ಬಜೆಟ್ ಅಧಿವೇಶನದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ➤ ಎಸ್.ಆರ್. ಶ್ರೀನಿವಾಸ್

(ನ್ಯೂಸ್ ಕಡಬ) newskadaba.com ತುಮಕೂರು, ಜ. 19. ರಾಜ್ಯ ಬಜೆಟ್ ಅಧಿವೇಶನದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ‌.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಬಳಿಕ ರಾಜೀನಾಮೆ ನೀಡಿ, ಕ್ಷೇತ್ರದ ಕಾರ್ಯಕರ್ತರು ಹಾಗೂ ಹಿತೈಷಿಗಳ ಸಲಹೆಯಂತೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಶಾಸಕ ಸ್ಥಾನಕ್ಕೆ ರಾಜೀಮಾನೆ ನೀಡದೇ ಬೇರೆ ಪಕ್ಷ ಸೇರಲು ಸಾಧ್ಯವಿಲ್ಲ ಎಂದು ಹೇಳಿದರು.

Also Read  ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..!

error: Content is protected !!
Scroll to Top