ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಸುದ್ದಿಯಿದೆ. ಈ ಸಂಬಂಧ ಟ್ವೀಟ್ ಮೂಲಕ ಸಚಿವಾಲಯ ಸೂಚನೆಯೊಂದನ್ನು ನೀಡಿದೆ.


ಜನವರಿ ತಿಂಗಳಲ್ಲೇ ಕೇಂದ್ರ ಸರ್ಕಾರ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆ ಇದೆ. ಇದರೊಂದಿಗೆ, ಕೃಷಿ ಸಚಿವಾಲಯವು 28 ಜನವರಿ 2023ರಂದು ರೈತರಿಗೆ ಬಹಳ ಮುಖ್ಯವಾದ ದಿನಾಂಕ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದೆ.

Also Read  ಪ್ರಧಾನಿ ಮೋದಿಯವರು ದೇಶದಾದ್ಯಂತ 91 ಎಫ್‌ಎಂ ಟ್ರಾನ್ಸ್‌ಮಿಟರ್‌ಗಳನ್ನು ಉದ್ಘಾಟಿಸಿದರು.!  

error: Content is protected !!
Scroll to Top