ಮಂಗಳೂರು: ಬೆಂಕಿಗಾಹುತಿಯಾದ ಮನೆ   ➤ ದಿಕ್ಕುತೋಚದಂತಾಗಿದೆ ಬಡ ಕುಟುಂಬ

(ನ್ಯೂಸ್ ಕಡಬ)newskadaba.com ಮಂಗಳೂರು, . 23. ಕಾವೂರಿನ ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಢ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಇಂದಿರಾ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಇನ್ನು ಸ್ಥಳೀಯರು, ಅಗ್ನಿಶಾಮಕ ದಳದ ನೆರವಿನಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಕಿ ನಂದಿಸಲಾಗಿದೆ ಎಂದು ತಿಳಿದುಬಂದಿದೆ.

 

error: Content is protected !!

Join the Group

Join WhatsApp Group