ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು By News Kadaba Desk / January 27, 2023 (ನ್ಯೂಸ್ ಕಡಬ)newskadaba.com ಕಾರ್ಕಳ, ಜ.27. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತರನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ . ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ. Share this:FacebookXRelated Posts:ರಾಜಸ್ಥಾನದ ಮುಖ್ಯಮಂತ್ರಿಗೆ ಜೈಲಿನಿಂದಲೇ ಬೆದರಿಕೆಡ್ಯಾಮ್ ಹಿಂಬದಿ ಸುರಂಗ ಕುಸಿತ; 6ಕ್ಕೂ ಅಧಿಕ ಕಾರ್ಮಿಕರು ಟ್ರ್ಯಾಪ್ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡಮಾ.11 ,12 ರಂದು ಪ್ರಧಾನಿ ಮೋದಿ ಮಾರಿಷಸ್ ಪ್ರವಾಸಭಾರತದಲ್ಲಿ ಇಂಧನ ಬೆಲೆ ಇಳಿಕೆ ಸಾಧ್ಯತೆವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ: ದಂಪತಿ ಬಂಧನಉಡುಪಿ : ಶಿಲುಬೆಯನ್ನು ಧ್ವಂಸ ಗೊಳಿಸಿದ ದುಷ್ಕರ್ಮಿಗಳುಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಬರೆ'ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ' - ಪದ್ಮಶ್ರೀ ಪುರಸ್ಕೃತ ವಿಜ್ಞಾನಿ…ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ.…ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ!ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಜೆಟ್ ಅಧಿವೇಶದಲ್ಲಿ ಹೋರಾಟಕ್ಕೆ ಪ್ರತಿಪಕ್ಷ ಸಜ್ಜುಮಣಿಪುರದಲ್ಲಿ ಕಳೆದ 24 ಗಂಟೆಯೊಳಗೆ 17 ಉಗ್ರರ ಬಂಧನಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪಾರು!PM Internship Scheme ಮೂಲಕ ಯುವ ಪದವೀಧರರಿಗೆ ಸುವರ್ಣಾವಕಾಶ