(ನ್ಯೂಸ್ ಕಡಬ) newskadaba.com, ಶಿವಮೊಗ್ಗ. ಫೆ.1  ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಫರ್ಧೆಯಲ್ಲಿ ಶಂಕರ್ ಕಲಾಲ್ ಮಾಸ್ಟರ್ ತ್ರಿ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ. ಇವರು ರಾಷ್ಟ್ರೀಯ ಮಟ್ಟದಲ್ಲಿ ವಿಶಾಖಪಟ್ಟಣದಲ್ಲಿ ಸಹ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿದ್ದರು.

ಇವರನ್ನು ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ . ನಾಗರಾಜ್ ಮೊದಲಾದವರು ಅಭಿನಂದಿಸಿದರು.

Also Read  ಮಧ್ಯರಾತ್ರಿ ವೇಳೆ ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ಶೂ ಕಳ್ಳರು ➤ಸಿಸಿಟಿವಿಯಲ್ಲಿ ದೃಶ್ಯ ಸೆರೆ

error: Content is protected !!
Scroll to Top