(ನ್ಯೂಸ್ ಕಡಬ) newskadaba.com ಕಡಬ, ಜೂ.16. ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿಗೆ ನುಗಿರುವ ಕಳ್ಳರು ಚಿಲ್ಲರೆ ಹಣದೊಂದಿಗೆ ಶಿಲುಬೆಯನ್ನು ಹೊತ್ತೊಯ್ದ ಘಟನೆ ಶುಕ್ರವಾರದಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಚರ್ಚಿನ ಶಿಲುಬೆ ಗೋಪುರದ ಬೀಗ ಒಡೆದು ಕಾಣಿಕೆ ಹುಂಡಿಯಲ್ಲಿದ್ದ ಚಿಲ್ಲರೆ ಹಣವನ್ನು ದೋಚಿದ್ದಾರೆ.
ಇಚಿಲಂಪಾಡಿ: ಚರ್ಚಿಗೆ ನುಗ್ಗಿದ ಕಳ್ಳರು
![](https://i0.wp.com/newskadaba.com/wp-content/uploads/2017/06/Ichilampady_church-copy.jpg?fit=604%2C345&ssl=1)