ಮೂವರು ಯುವಕರ ಮೃತ್ಯು ಪ್ರಕರಣಕ್ಕೆ ತಿರುವು ➤‌  ಅಪಘಾತವಲ್ಲ ಹತ್ಯೆಯೆಂದು ದೃಢ!!

(ನ್ಯೂಸ್ ಕಡಬ)newskadaba.com ದಾವಣಗೆರೆ,ಫೆ.15. ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ   ರಾತ್ರಿ ಅಪಘಾತದಲ್ಲಿ ದಾವಣಗೆರೆ ಹೊರ ವಲಯದ ಶ್ರೀರಾಮನಗರದ ಮೂವರು ಯುವಕರು ಮೃತಪಟ್ಟಿದ್ದಾರೆ ಎಂಬ ಘಟನೆಯ ಕುರಿತು  ಹಿಂದಿನ ರಹಸ್ಯ ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಕೊಲೆ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕ ಹಾಗೂ ದಾವಣಗೆರೆಯ ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ.

error: Content is protected !!

Join the Group

Join WhatsApp Group