ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​..

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.16. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಅರೆಸ್ಟ್​ ಮಾಡಲಾಗಿದೆ. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ.

ಶಾಂತಿನಗರ ಮನೆಯೊಂದರಲ್ಲಿ 2 ಲಕ್ಷ ಮೌಲ್ಯದ ಚಿನ್ನಭಾರಣ ಕಳ್ಳತನವಾಗಿದೆ.  ಕದ್ದು‌ ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನ ಹುಂಡಿಯಲ್ಲಿ ಚಿನ್ನ ಹಾಕುತ್ತಿದ್ದ, ದೇವಸ್ಥಾನದ ಬಳಿ ಇರುವ ಭೀಕ್ಷಕರಿಗೂ ಕಳ್ಳತನದಲ್ಲಿ ಆರೋಪಿ ಪಾಲು ನೀಡುತ್ತಿದ್ದ.ಸದ್ಯ ಅಶೋಕ್ ನಗರ ಪೊಲೀಸರಿಂದ ಆರೋಪಿ ಜಾನ್ ಬಂಧನವಾಗಿದೆ.

 

error: Content is protected !!

Join the Group

Join WhatsApp Group