ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.21. ರೈಲು ಡಿಕ್ಕಿಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಮ್ಟೂರು ಎಂಬಲ್ಲಿ ನಡೆದಿದೆ. ಬಿಜಾಪುರ ಮೂಲದ ಮಲ್ಲು ಆಧಿಮಣಿ ಮೃತಪಟ್ಟ ಅವಿವಾಹಿತ ಯುವಕ.

ಬಿಜಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಈತ ಇತ್ತೀಚಿಗೆ ಮಾನಸಿಕವಾಗಿ ಖಿನ್ನತೆಯಿಂದ ಇದ್ದ ಎಂದು ಹೇಳಲಾಗಿದ್ದು, ಮನೆಯಲ್ಲಿ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದ ಎಂದು ಮನೆಯವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

Also Read  ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ

 

 

error: Content is protected !!
Scroll to Top