ತಂದೆಯನ್ನ ಕಾಣಲು ಜಮೀನಿಗೆ ಹೋಗಿದ್ದ ಬಾಲಕ !       ➤  ಕಾಲುವೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.22. ಕಾಲುವೆಯಲ್ಲಿ ಜಾರಿಬಿದ್ದು ಬಾಲಕ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಚಿಕ್ಕ ಅಸಂಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಕಲ್ಲಯ್ಯ ಹಿರೇಮಠ(13) ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿರುವ ಬಾಲಕ. ಶಾಲೆಯಿಂದ ಮನೆಗೆ ಬಂದಿದ್ದ ಬಾಲಕ, ಬಳಿಕ ತಂದೆಯನ್ನ ಕಾಣಲು ಜಮೀನಿಗೆ ತೆರಳಿದ್ದ. ಈ ಹಿಂದೆಯೂ ತಂದೆಯಿಂದ ಜಮೀನಿಗೆ ಹೋಗುತ್ತಿದ್ದ ಬಾಲಕ. ಈಜು ಬಾರದ ಬಾಲಕ ಕಾಲುವೆಯಿಂದ ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾನೆ.

Also Read  ಶ್ರೀ ಕ್ಷೇತ್ರ ಶಿರಸಿ ಮಾರಿಕಾಂಬಾದೇವಿ ತಾಯಿಯ ಕೃಪೆಯಿಂದ ಈ ಹೊಸ ವರ್ಷದ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

 

error: Content is protected !!
Scroll to Top