ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪೊಲೀಸ್ ಜೀಪ್     ➤  ಓರ್ವ ಪೊಲೀಸ್‌ ಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.23. ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಗಾಯಗೂಂಡ ಘಟನೆ ವಿದ್ಯಾನಗರ ಪಾರೆ ಕಟ್ಟೆಯಲ್ಲಿ ನಡೆದಿದೆ.

ವಿದ್ಯಾನಗರ ಠಾಣಾ ಪೊಲೀಸ್ ಬಿಜು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ರಾತ್ರಿ ಗಸ್ತು ಮುಗಿಸಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಜೀಪು ಅಗ್ನಿ ಗಾಯುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.

Also Read  ದೇಶದಲ್ಲಿ 4ವರ್ಷಗಳಲ್ಲೆ ಚಿನ್ನದ ದರ ಅತೀ ಕಡಿಮೆ

 

error: Content is protected !!
Scroll to Top