ಆಂಧ್ರದ ರಾಜ್ಯಪಾಲರಾಗಿ ನಿವೃತ್ತ ನ್ಯಾ.ಅಬ್ದುಲ್‌ ನಜೀರ್‌ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.25. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದವರಾದ ಅಬ್ದುಲ್‌ ನಜೀರ್‌ ಅವರು ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರು ನ್ಯಾ.ನಜೀರ್‌ ಅವರಿಗೆ ರಾಜ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ.

 

error: Content is protected !!

Join the Group

Join WhatsApp Group