ಮಂಗಳೂರು: ಮಾರ್ಚ್ 2 ರಂದು ಕುಂದು ಕೊರತೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ಮಾರ್ಚ್ 02ರ ಗುರುವಾರದಂದು ಮಧ್ಯಾಹ್ನ 3 ಗಂಟೆಗೆ ಕೊಣಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉಳ್ಳಾಲ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top