ಇಂದು(ಜ.01) ಕಡಬದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ► ರಾಜ್ಯ ಕಾರ್ಯದರ್ಶಿ ಬಿ.ಎಂ.ಫಾರೂಕ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜ.01. ಇಲ್ಲಿನ ಅನುಗ್ರಹ ಸಭಾಭವನದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಭೆಯು ಅನುಗ್ರಹ ಸಭಾಭವನದಲ್ಲಿ ಜ.1ರಂದು ಸಂಜೆ ನಡೆಯಲಿದೆ.
 
ಸಭೆಗೆ  ಜಾತ್ಯಾತೀತ ಜನತಾದಳದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್, ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ, ರಾಜ್ಯ ಉಪಾಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಎಂ.ಬಿ. ಸದಾಶಿವ, ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜಾಕೆ ಮಾಧವ ಗೌಡ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ ಕಡಬ ತಾಲೂಕು ಜಾತ್ಯಾತಿತ ಜನತಾದಳದ ಅಧ್ಯಕ್ಷ ಸೈಯದ್ ಮೀರಾ ಸಾಹೇಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
error: Content is protected !!

Join the Group

Join WhatsApp Group