➤ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

(ನ್ಯೂಸ್ ಕಡಬ) newskadaba.com.ಕೊಡಗು, ಮಾ 4.   ಮಡಿಕೇರಿ ಕೊಡಗು ಜಿಲ್ಲೆಯ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ಗೋಣಿಕೊಪ್ಪಲಿನಲ್ಲಿ ಇಂದು ಶಾಸಕ ಕೆ.ಜಿ ಬೋಪಯ್ಯ ಉದ್ಘಾಟಿಸಿದರು.  ನಂತರ ಮಾತನಾಡಿದ  ಅವರು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನೇ ಬಳಕೆ  ಮಾಡಬೇಕು ಎಂದು ಹೇಳಿದರು.

ಇದಕ್ಕೂ ಮೊದಲು ಸರ್ವಾಧ್ಯಕ್ಷೆ ಲೇಖಕಿ ಡಾ. ಎಂ.ಪಿ. ರೇಖಾ ಅವರನ್ನು ಪಾಲಿ ಬೆಟ್ಟದ ಕ್ರಾಸ್ ರಸ್ತೆಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು.

error: Content is protected !!
Scroll to Top