ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಇನ್ನೆರಡು ದಿನ ವಿಸ್ತರಿಸಿ    ➤ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.04. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 6ರವರೆಗೆ ವಿಸ್ತರಿಸಿ ಶನಿವಾರ ರೋಸ್ ಅವಿನ್ಯೂ ಕೋರ್ಟ್  ಆದೇಶ ನೀಡಿದೆ.

ಐದು ದಿನಗಳ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ ಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಹಾಜರುಪಡಿಸಿತು.

Also Read  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಗಮನಿಸಿ.!➤ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ  

error: Content is protected !!
Scroll to Top