ಕರಾವಳಿಯಲ್ಲಿ ನಿಲ್ಲದ ʼಧರ್ಮದಂಗಲ್ʼ   ➤  ಹಿಂದೂಯೇತರರ ವಾಹನಗಳಿಗೆ ʻಸೌತಡ್ಕದಲ್ಲಿ ನಿಷೇಧ ಹೇರಿ ಬ್ಯಾನರ್ ಅಳವಡಿಕೆʼ

(ನ್ಯೂಸ್ ಕಡಬ)newskadaba.com  ದಕ್ಷಿಣಕನ್ನಡ, ಮಾ.07. ಬೆಳ್ತಂಗಡಿ ಕೊಕ್ಕಡ ಸೌತಡ್ಕ ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಸಲಾಗಿದೆ.

ನಮ್ಮ ದೇಶದಲ್ಲಿ ಸಾಕಷ್ಟು ಗಣೇಶನ ದೇವಾಲಯಗಳಿವೆ. ಆ ದೇವಾಲಯಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಗಣೇಶನ ದೇವಾಲಯವೂ ಒಂದು. ಇದೊಂದು ಪವಿತ್ರ ಧಾರ್ಮಿಕ ಸ್ಥಳದ ಜೊತೆಗೆ ಪ್ರವಾಸಿತಾಣವೂ ಆಗಿದೆ. ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹೊಸ ಬ್ಯಾನರ್‌ ವೊಂದು ತಲೆಎತ್ತಿದ್ದು, ಹಿಂದೂಯೇತರರ ವಾಹನಗಳ ಬ್ಯಾನ್‌ ಎಂದು ಸಂದೇಶ ರವಾನಿಸಲಾಗಿದೆ.

 

error: Content is protected !!

Join the Group

Join WhatsApp Group