ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!       

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ರಾಜ್ಯದಲ್ಲಿ ಮೋದಿ ಸುನಾಮಿ ಪ್ರಕಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, “ಮೋದಿಯವರು ಭಾರತದ ಮಹಾನ್ ನಾಯಕ. ಅತ್ಯಂತ ಕಷ್ಟ ಕಾಲದಲ್ಲಿ ಭಾರತವನ್ನು ಎತ್ತಿಹಿಡಿದು, ಭಾರತದ ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ” ಎಂದು ಹೇಳಿದರು.

 

Scroll to Top