ಮಂಗಳೂರು: ಕಾರ್ಮಿಕರ ಶೆಡ್ ಬಳಿ ಮಣ್ಣು ಕುಸಿತ ➤ 9 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಮಣ್ಣು ಕುಸಿದ ಪರಿಣಾಮ 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರದಂದು ತಡರಾತ್ರಿ ಮಂಗಳೂರಿನಲ್ಲಿ ಸಂಭವಿಸಿದೆ.

ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿಯಿದ್ದ ಮಣ್ಣು ಕುಸಿದು ಬಿದ್ದು, ಈ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group