ರಾಜ್ಯದ ಐದು ಜಿಲ್ಲೆಗಳಲ್ಲಿ ‘ವಿಮಾನ ನಿಲ್ದಾಣ’ ನಿರ್ಮಾಣ ➤ ಸಚಿವ ಮುರುಗೇಶ್ ನಿರಾಣಿ…!

(ನ್ಯೂಸ್ ಕಡಬ)newskadaba.com ಕಲಬುರಗಿ, ಮಾ.16. ರಾಜ್ಯದ ಐದು ಕಡೆ ನೂತನ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಮುಂದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಗುಲ್ಬರ್ಗ ವಿವಿ ಆವರಣದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಅಭಿವೃದ್ದಿಗಾಗಿ ಸರ್ಕಾರ ಐದು ಕಡೆ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದಾರೆ ಎಂದು ಹೇಳಿದರು.

Also Read  ಕರುವಿನ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಅರೆಸ್ಟ್..!!

 

error: Content is protected !!
Scroll to Top