ಮಂಗಳೂರು: ಇಂದಿನಿಂದ ರೈಲು ಸೇವೆ ಭಾಗಶಃ ರದ್ದು..! ➤ ಕಾಮಗಾರಿ ಲೈನ್ ಬ್ಲಾಕ್ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ನೈರುತ್ಯ ರೈಲ್ವೆ ಎಸ್ಎಸ್ಎಸ್ ಹುಬ್ಬಳ್ಳಿ ವಿಭಾಗದ ಆಲಮಟ್ಟಿ ಮತ್ತು ವಂಡಾಲ್ ನಿಲ್ದಾಣಗಳ ನಡುವಿನ ಇಂಜಿನಿಯರಿಂಗ್ ಕಾಮಗಾರಿಗಳಿಗೆ ಲೈನ್ ಬ್ಲಾಕ್ ಆಗಿರುವ ಕಾರಣ ಇಂದಿನಿಂದ (ಮಾ.17) ಮಂಗಳೂರಿನಿಂದ ಹೊರಡುವ 07378 ಸಂಖ್ಯೆಯ ಮಂಗಳೂರು ಜಂಕ್ಷನ್- ವಿಜಯಪುರ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸೇವೆಯನ್ನು ಬಾಗಲಕೋಟೆ ಮತ್ತು ವಿಜಯಪುರ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Also Read  ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ "ಶಕ್ತಿ ಯೋಜನೆ" - 62 ಕೋಟಿ ಮಹಿಳೆಯರ ಉಚಿತ ಪ್ರಯಾಣ

error: Content is protected !!
Scroll to Top