ನಾಳೆ(ಮಾ.25) ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.24. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಾರ್ಚ್ 25ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.


ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ, ಮಧ್ಯಾಹ್ನ 1 ಗಂಟೆಗೆ ವೈಟ್ಫೀಲ್ಡ್ನಿಂದ (ಕಾಡುಗೋಡಿ) ಕೃಷ್ಣರಾಜಪುರದ ನಮ್ಮ ಮೆಟ್ರೊ ಮಾರ್ಗದ ಮೂಲಕ ಮೆಟ್ರೊದಲ್ಲಿ ಸಂಚರಿಸಿ ಸಂಜೆ ದಾವಣಗೆರೆಯಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group