(ನ್ಯೂಸ್ ಕಡಬ)newskadaba.com ಸುಳ್ಯ, ಮಾ.25. ಸುಳ್ಯದ ಗುರುಂಪು ಬಳಿ ಬರೆ ಜರಿದು ಕೆಲವು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿದಂತೆ ಅಧಿಕಾರಿಗಳು ಧಾವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ ಎನ್ನಲಾಗಿದೆ.
Join the Group
Join WhatsApp Group